KN/Prabhupada 0023 - ಸಾವಿಗೆ ಮುನ್ನ ಕೃಷ್ಣ ಪ್ರಜ್ಞರಾಗಿರಿ: Difference between revisions

(Created page with "<!-- BEGIN CATEGORY LIST --> Category:1080 Kannada Pages with Videos Category:Prabhupada 0023 - in all Languages Category:KN-Quotes - 1970 Category:KN-Quotes - L...")
 
No edit summary
 
(2 intermediate revisions by 2 users not shown)
Line 9: Line 9:
<!-- END CATEGORY LIST -->
<!-- END CATEGORY LIST -->
<!-- BEGIN NAVIGATION BAR -- DO NOT EDIT OR REMOVE -->
<!-- BEGIN NAVIGATION BAR -- DO NOT EDIT OR REMOVE -->
{{1080 videos navigation - All Languages|Hindi|HI/Prabhupada 0022 - मुख्य बात है भक्ति, प्रेम|0022|HI/Prabhupada 0024 - कृष्ण को देखना और भगवद्- गीता का पढ़ना, एक ही बात है|0024}}
{{1080 videos navigation - All Languages|Kannada|KN/Prabhupada 0022 - ಕೃಷ್ಣನಿಗೆ ಹಸಿವಿಲ್ಲ|0022|KN/Prabhupada 0024 - ಕೃಷನು ಎಷ್ಟು ದಯಾಳು|0024}}
<!-- END NAVIGATION BAR -->
<!-- END NAVIGATION BAR -->
<!-- BEGIN ORIGINAL VANIQUOTES PAGE LINK-->
<!-- BEGIN ORIGINAL VANIQUOTES PAGE LINK-->
Line 19: Line 19:


<!-- BEGIN VIDEO LINK -->
<!-- BEGIN VIDEO LINK -->
{{youtube_right|Wd0cynfdVYs|Be Krishna Conscious Before Death<br /> - Prabhupāda 0023}}
{{youtube_right|NT3MjN-yRFE|ಸಾವಿಗೆ ಮುನ್ನ ಕೃಷ್ಣ ಪ್ರಜ್ಞರಾಗಿರಿ<br /> - Prabhupāda 0023}}
<!-- END VIDEO LINK -->
<!-- END VIDEO LINK -->


Line 31: Line 31:


<!-- BEGIN TRANSLATED TEXT -->
<!-- BEGIN TRANSLATED TEXT -->
ವಿಶ್ವವು ತನ್ನದೇ ಆದ ಸಮಯವನ್ನು ಹೂಂದಿದೆ, ಇದನ್ನು ಭಗವಂತನ ಶಕ್ತಿಯು ನಿಯಮಿಸಿದೆ. ವಿಶ್ವವು ಒಂದು ದೊಡ್ಡ ಭೌತಿಕ ವಸ್ತು. ನಿಮ್ಮ ದೇಹದ ರೀತಿಯಲ್ಲಿ. ಎಲ್ಲವೂ ಪರಸ್ಪರ ಸಂಬಂಧವನ್ನು ಹೊಂದಿದೆ. ಆಧುನಿಕ ವಿಜ್ಞಾನ ಎಂದರೆ ಸಾಪೇಕ್ಷತಾ ಸಿದ್ಧಾಂತ. ಒಂದು ಅಣು, ಒಂದು ಸಣ್ಣ ತುಣುಕು, ಸಣ್ಣ ಇರುವೆ, ಎಲ್ಲವೂ ಸಾಪೇಕ್ಷತಾ ಜೀವನವನ್ನು ಹೂಂದಿದೆ. ನೀವೂ ಕೂಡ ಸಾಪೇಕ್ಷತಾ ಜೀವನವನ್ನು ಹೂಂದಿದ್ದೀರಿ. ಅದೇ ರೀತಿ ಈ ವಿಶಾಲವಾದ ವಿಶ್ವ, ಇದು ಎಷ್ಟೇ ಸಾವಿರ ವರ್ಷಗಳವರೆಗೆ ಇರಬಹುದು. ಆದರೆ ಅದು ಶಾಶ್ವತವಲ್ಲ. ಇದು ಸತ್ಯ. ವಿಶ್ವವು ಒಂದು ದೊಡ್ಡ ಭೌತಿಕ ವಸ್ತುವಾದ್ದರಿಂದ ಅದು ಕೆಲವು ವರ್ಷಗಳ ಕಾಲ ಇರಬಹುದು. ಆದರೆ ಅದು ನಾಶವಾಗುತ್ತದೆ. ಅದು ಪ್ರಕೃತಿಯ ನಿಯಮ. ಹಾಗೂ ಸಮಯವು ಮುಗಿದಾಗ ಈ ನಶ್ವರವಾದ ಸೃಷ್ಟಿಯು ನಾಶವಾಗುತ್ತದೆ. ಪರಿಪೂರ್ಣನಾದ ಭಗವಂತನಿಂದ ಇದು ಸಾಧ್ಯವಾಗುತ್ತದೆ. ನಿಮ್ಮ ಸಮಯವು ಮುಗಿದಾಗ, ಎಲ್ಲವೂ ಮುಗಿಯುತ್ತದೆ. ಯಾರೂ ಕಾಪಾಡಲು ಸಾಧ್ಯವಿಲ್ಲ. ಈ ವ್ಯವಸ್ಥೆಯು ಬಹಳ ಬಲಯುತವಾಗಿದೆ. "ನಾನು ಇಲ್ಲಿಯೇ ಇರುತ್ತೇನೆ" ಎಂದು ಹೇಳಲು ಸಾಧ್ಯವಿಲ್ಲ. ಇದು ನಿಜವಾಗಿ ನಡೆದ ಘಟನೆ. ನಾನು ಭಾರತದ ಅಲಹಾಬಾದ್ ನಲ್ಲಿ ಇದ್ದಾಗ, ನಮ್ಮ ಒಬ್ಬ, ಗೆಳೆಯ, ಅವನು ತುಂಬಾ ಶ್ರೀಮಂತ. ಅವನ ಸಾವು ಹತ್ತಿರವಾಗಿತ್ತು. ಅವನು ವೈದ್ಯರಲ್ಲಿ ವಿನಂತಿಸಿಕೊಳ್ಳುತ್ತಿದ್ದ, "ನೀವು ನನ್ನನ್ನು ನಾಲ್ಕು ವರ್ಷಗಳಾದರೂ ಬದುಕುವಂತೆ ಮಾಡಲು ಸಾಧ್ಯವಿಲ್ಲವೇ"? ನನಗೆ ಕೆಲವು ಯೋಜನೆಗಳಿವೆ, ನಾನು ಅವುಗಳನ್ನು ಪೂರ್ಣಗೊಳಿಸಿಲ್ಲ". ಆಶಾ ಪಾಶ ಶತೈ ಬದ್ಧ ([[Vanisource:BG 16.12|ಭಗವದ್ಗೀತೆ 16.12]]). ಇದು ಆಸುರೀ ಪ್ರವೃತ್ತಿ. "ನಾನು ಇದನ್ನು ಮಾಡಬೇಕು. ನಾನು ಇದನ್ನು ಮಾಡಬೇಕು." ಎಂದು ಪ್ರತಿಯೊಬ್ಬರೂ ಯೋಚಿಸುತ್ತಾರೆ. ಇಲ್ಲ, ವೈದ್ಯರು ಅಥವಾ ಅವರ ತಂದೆ, ಯಾವುದೇ ವಿಜ್ಞಾನಿ ಕೂಡ ರಕ್ಷಿಸಲಾರರು. "ನಾಲ್ಕು ವರ್ಷಗಳಲ್ಲ, ನಾಲ್ಕು ನಿಮಿಷಗಳೂ ಇಲ್ಲ. ನೀವು ಕೂಡಲೇ ಹೊರಡಬೇಕು." ಇದೇ ಕಾನೂನು. ಆದ್ದರಿಂದ ಅಂತಹ ಸಮಯ ಬರುವ ಮೊದಲೇ, ತನ್ನ ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಲು ವ್ಯಕ್ತಿಯು ನಿಪುಣನಾಗಿರಬೇಕು. ತೂರ್ಣಂ ಯತೇತ ([[Vanisource:SB 11.9.29]]) ತೂರ್ಣಂ ಎಂದರೆ ಅತ್ಯಂತ ವೇಗವಾಗಿ, ಆದಷ್ಟು ಬೇಗ ನೀವು ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಿಕೂಳ್ಳಬೇಕು. ಅನು... ಮುಂದಿನ ಸಾವು ಬರುವ ಮುನ್ನ ನೀವು ನಿಮ್ಮ ಕೆಲಸ ಸಾಧಿಸಬೇಕು. ಅದೇ ಬುದ್ಧಿವಂತಿಕೆ. ಇಲ್ಲದಿದ್ದಲ್ಲಿ ಸೋಲುತ್ತೀರಿ. ಧನ್ಯವಾದಗಳು.  
ವಿಶ್ವವು ತನ್ನದೇ ಆದ ಸಮಯವನ್ನು ಹೂಂದಿದೆ, ಇದನ್ನು ಭಗವಂತನ ಶಕ್ತಿಯು ನಿಯಮಿಸಿದೆ. ವಿಶ್ವವು ಒಂದು ಬೃಹತ್ ಭೌತಿಕ ವಸ್ತು. ಅಷ್ಟೇ. ನಿಮ್ಮ ದೇಹದ ತರಹ; ಎಲ್ಲವೂ ಪರಸ್ಪರ ಸಂಬಂಧವನ್ನು ಹೊಂದಿದೆ. ಆಧುನಿಕ ವಿಜ್ಞಾನ, ಸಾಪೇಕ್ಷತಾ ಸಿದ್ಧಾಂತ. ಒಂದು ಅಣು, ಒಂದು ಸಣ್ಣ ತುಣುಕು, ಸಣ್ಣ ಇರುವೆ, ಅವು ಸಾಪೇಕ್ಷ ಜೀವನವನ್ನು ಹೂಂದಿದೆ. ನೀವೂ ಕೂಡ ಸಾಪೇಕ್ಷ ಜೀವನವನ್ನು ಹೂಂದಿದ್ದೀರಿ. ಅದೇ ರೀತಿ ಈ ವಿಶಾಲವಾದ ಬ್ರಹ್ಮಾಂಡ, ಇದು ಎಷ್ಟೇ ದಶಲಕ್ಷ ವರ್ಷಗಳವರೆಗೆ ಉಳಿದರೂ ಇದು ಶಾಶ್ವತವಲ್ಲ. ಇದು ಸತ್ಯ. ಅದು ಒಂದು ಬೃಹತ್ ವಸ್ತುವಾದ್ದರಿಂದ ಕೆಲವು‌ ದಶಲಕ್ಷ ವರ್ಷಗಳ ಕಾಲ ಇರಬಹುದು. ಆದರೆ ಅದು ನಾಶವಾಗುತ್ತದೆ. ಅದು ಪ್ರಕೃತಿಯ ನಿಯಮ. ಹಾಗೂ ಸಮಯವು ಮುಗಿದಾಗ ಈ ನಶ್ವರವಾದ ಸೃಷ್ಟಿಯು ಪರಿಪೂರ್ಣನಾದ ಭಗವಂತನ ಪರಿಪೂರ್ಣ ವ್ಯವಸ್ಥೆಯಿಂದ ನಾಶವಾಗುತ್ತದೆ. ನಿಮ್ಮ ಸಮಯವು ಮುಗಿದಾಗ ಎಲ್ಲವೂ ಮುಗಿಯುತ್ತದೆ. ಯಾರೂ ಕಾಪಾಡಲು ಸಾಧ್ಯವಿಲ್ಲ. ಈ ವ್ಯವಸ್ಥೆಯು ಬಹಳ ಬಲಯುತವಾಗಿದೆ. "ನಾನು ಇಲ್ಲಿಯೇ ಇರುತ್ತೇನೆ", ಎಂದು ಹೇಳಲು ಸಾಧ್ಯವಿಲ್ಲ. ಇದು ನಿಜವಾಗಿ ನಡೆದ ಘಟನೆ. ನಾನು ಭಾರತದ ಅಲಹಾಬಾದ್ ಅಲ್ಲಿ ಇದ್ದಾಗ, ನನಗೆ ಒಬ್ಬ ಗೆಳೆಯನಿದ್ದ. ಅವನು ತುಂಬಾ ಶ್ರೀಮಂತ. ಅವನ ಸಾವು ಹತ್ತಿರವಾಗಿತ್ತು. ಅವನು ವೈದ್ಯರಲ್ಲಿ ವಿನಂತಿಸಿಕೊಳ್ಳುತ್ತಿದ್ದ, "ನೀವು ನನ್ನನ್ನು ನಾಲ್ಕು ವರ್ಷಗಳಾದರೂ ಬದುಕುವಂತೆ ಮಾಡಲು ಸಾಧ್ಯವಿಲ್ಲವೇ? ನನಗೆ ಕೆಲವು ಯೋಜನೆಗಳಿವೆ. ನಾನು ಅವುಗಳನ್ನು ಪೂರ್ಣಗೊಳಿಸಿಲ್ಲ." ಆಶಾ ಪಾಶ ಶತೈ ಬದ್ಧಾಃ ([[Vanisource:BG 16.11-12 (1972)|ಭ.ಗೀ 16.12]]). ಇದು ಆಸುರೀ ಪ್ರವೃತ್ತಿ. "ನಾನು ಇದನ್ನು ಮಾಡಬೇಕು. ನಾನು ಇದನ್ನು ಮಾಡಬೇಕು", ಎಂದು ಪ್ರತಿಯೊಬ್ಬರೂ ಯೋಚಿಸುತ್ತಾರೆ. ಇಲ್ಲ. ವೈದ್ಯರು ಅಥವಾ ಅವನ ಅಪ್ಪ, ಅವನ ಅಪ್ಪ, ಯಾವುದೇ ವಿಜ್ಞಾನಿ ಕೂಡ ರಕ್ಷಿಸಲಾರರು. "ನಾಲ್ಕು ವರ್ಷಗಳಲ್ಲ, ನಾಲ್ಕು ನಿಮಿಷಗಳೂ ಇಲ್ಲ. ನೀವು ಕೂಡಲೇ ಹೊರಡಬೇಕು." ಇದೇ ಕಾನೂನು. ಆದ್ದರಿಂದ, ಅಂತಹ ಸಮಯ ಬರುವ ಮೊದಲೇ ತನ್ನ ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಲು ವ್ಯಕ್ತಿಯು ನಿಪುಣನಾಗಿರಬೇಕು. ತೂರ್ಣಂ ಯತೇತ ([[Vanisource:SB 11.9.29|ಶ್ರೀ.ಭಾ 11.9.29]]) ತೂರ್ಣಂ ಎಂದರೆ ಅತ್ಯಂತ ವೇಗವಾಗಿ, ಆದಷ್ಟು ಬೇಗ ನೀವು ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಿಕೂಳ್ಳಬೇಕು. ಅನು... ಮುಂದಿನ ಸಾವು ಬರುವ ಮುನ್ನ ನೀವು ನಿಮ್ಮ ಕೆಲಸ ಸಾಧಿಸಬೇಕು. ಅದೇ ಬುದ್ಧಿವಂತಿಕೆ. ಇಲ್ಲದಿದ್ದಲ್ಲಿ ಸೋಲುತ್ತೀರಿ. ಧನ್ಯವಾದಗಳು.  
<!-- END TRANSLATED TEXT -->
<!-- END TRANSLATED TEXT -->

Latest revision as of 01:18, 22 July 2024



Sri Isopanisad Invocation Lecture -- Los Angeles, April 28, 1970

ವಿಶ್ವವು ತನ್ನದೇ ಆದ ಸಮಯವನ್ನು ಹೂಂದಿದೆ, ಇದನ್ನು ಭಗವಂತನ ಶಕ್ತಿಯು ನಿಯಮಿಸಿದೆ. ವಿಶ್ವವು ಒಂದು ಬೃಹತ್ ಭೌತಿಕ ವಸ್ತು. ಅಷ್ಟೇ. ನಿಮ್ಮ ದೇಹದ ತರಹ; ಎಲ್ಲವೂ ಪರಸ್ಪರ ಸಂಬಂಧವನ್ನು ಹೊಂದಿದೆ. ಆಧುನಿಕ ವಿಜ್ಞಾನ, ಸಾಪೇಕ್ಷತಾ ಸಿದ್ಧಾಂತ. ಒಂದು ಅಣು, ಒಂದು ಸಣ್ಣ ತುಣುಕು, ಸಣ್ಣ ಇರುವೆ, ಅವು ಸಾಪೇಕ್ಷ ಜೀವನವನ್ನು ಹೂಂದಿದೆ. ನೀವೂ ಕೂಡ ಸಾಪೇಕ್ಷ ಜೀವನವನ್ನು ಹೂಂದಿದ್ದೀರಿ. ಅದೇ ರೀತಿ ಈ ವಿಶಾಲವಾದ ಬ್ರಹ್ಮಾಂಡ, ಇದು ಎಷ್ಟೇ ದಶಲಕ್ಷ ವರ್ಷಗಳವರೆಗೆ ಉಳಿದರೂ ಇದು ಶಾಶ್ವತವಲ್ಲ. ಇದು ಸತ್ಯ. ಅದು ಒಂದು ಬೃಹತ್ ವಸ್ತುವಾದ್ದರಿಂದ ಕೆಲವು‌ ದಶಲಕ್ಷ ವರ್ಷಗಳ ಕಾಲ ಇರಬಹುದು. ಆದರೆ ಅದು ನಾಶವಾಗುತ್ತದೆ. ಅದು ಪ್ರಕೃತಿಯ ನಿಯಮ. ಹಾಗೂ ಸಮಯವು ಮುಗಿದಾಗ ಈ ನಶ್ವರವಾದ ಸೃಷ್ಟಿಯು ಪರಿಪೂರ್ಣನಾದ ಭಗವಂತನ ಪರಿಪೂರ್ಣ ವ್ಯವಸ್ಥೆಯಿಂದ ನಾಶವಾಗುತ್ತದೆ. ನಿಮ್ಮ ಸಮಯವು ಮುಗಿದಾಗ ಎಲ್ಲವೂ ಮುಗಿಯುತ್ತದೆ. ಯಾರೂ ಕಾಪಾಡಲು ಸಾಧ್ಯವಿಲ್ಲ. ಈ ವ್ಯವಸ್ಥೆಯು ಬಹಳ ಬಲಯುತವಾಗಿದೆ. "ನಾನು ಇಲ್ಲಿಯೇ ಇರುತ್ತೇನೆ", ಎಂದು ಹೇಳಲು ಸಾಧ್ಯವಿಲ್ಲ. ಇದು ನಿಜವಾಗಿ ನಡೆದ ಘಟನೆ. ನಾನು ಭಾರತದ ಅಲಹಾಬಾದ್ ಅಲ್ಲಿ ಇದ್ದಾಗ, ನನಗೆ ಒಬ್ಬ ಗೆಳೆಯನಿದ್ದ. ಅವನು ತುಂಬಾ ಶ್ರೀಮಂತ. ಅವನ ಸಾವು ಹತ್ತಿರವಾಗಿತ್ತು. ಅವನು ವೈದ್ಯರಲ್ಲಿ ವಿನಂತಿಸಿಕೊಳ್ಳುತ್ತಿದ್ದ, "ನೀವು ನನ್ನನ್ನು ನಾಲ್ಕು ವರ್ಷಗಳಾದರೂ ಬದುಕುವಂತೆ ಮಾಡಲು ಸಾಧ್ಯವಿಲ್ಲವೇ? ನನಗೆ ಕೆಲವು ಯೋಜನೆಗಳಿವೆ. ನಾನು ಅವುಗಳನ್ನು ಪೂರ್ಣಗೊಳಿಸಿಲ್ಲ." ಆಶಾ ಪಾಶ ಶತೈ ಬದ್ಧಾಃ (ಭ.ಗೀ 16.12). ಇದು ಆಸುರೀ ಪ್ರವೃತ್ತಿ. "ನಾನು ಇದನ್ನು ಮಾಡಬೇಕು. ನಾನು ಇದನ್ನು ಮಾಡಬೇಕು", ಎಂದು ಪ್ರತಿಯೊಬ್ಬರೂ ಯೋಚಿಸುತ್ತಾರೆ. ಇಲ್ಲ. ವೈದ್ಯರು ಅಥವಾ ಅವನ ಅಪ್ಪ, ಅವನ ಅಪ್ಪ, ಯಾವುದೇ ವಿಜ್ಞಾನಿ ಕೂಡ ರಕ್ಷಿಸಲಾರರು. "ನಾಲ್ಕು ವರ್ಷಗಳಲ್ಲ, ನಾಲ್ಕು ನಿಮಿಷಗಳೂ ಇಲ್ಲ. ನೀವು ಕೂಡಲೇ ಹೊರಡಬೇಕು." ಇದೇ ಕಾನೂನು. ಆದ್ದರಿಂದ, ಅಂತಹ ಸಮಯ ಬರುವ ಮೊದಲೇ ತನ್ನ ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಲು ವ್ಯಕ್ತಿಯು ನಿಪುಣನಾಗಿರಬೇಕು. ತೂರ್ಣಂ ಯತೇತ (ಶ್ರೀ.ಭಾ 11.9.29) ತೂರ್ಣಂ ಎಂದರೆ ಅತ್ಯಂತ ವೇಗವಾಗಿ, ಆದಷ್ಟು ಬೇಗ ನೀವು ಕೃಷ್ಣ ಪ್ರಜ್ಞೆಯನ್ನು ಜಾಗೃತಗೊಳಿಸಿಕೂಳ್ಳಬೇಕು. ಅನು... ಮುಂದಿನ ಸಾವು ಬರುವ ಮುನ್ನ ನೀವು ನಿಮ್ಮ ಕೆಲಸ ಸಾಧಿಸಬೇಕು. ಅದೇ ಬುದ್ಧಿವಂತಿಕೆ. ಇಲ್ಲದಿದ್ದಲ್ಲಿ ಸೋಲುತ್ತೀರಿ. ಧನ್ಯವಾದಗಳು.