KN/Prabhupada 0032 - ನಾನು ಏನು ಹೇಳಬೇಕೋ, ಅದನ್ನೆಲ್ಲಾ ನನ್ನ ಪುಸ್ತಕಗಳಲ್ಲಿ ಹೇಳಿದ್ದೇನೆ: Difference between revisions

(Created page with "<!-- BEGIN CATEGORY LIST --> Category:1080 Kannada Pages with Videos Category:Prabhupada 0032 - in all Languages Category:KN-Quotes - 1977 Category:KN-Quotes - A...")
 
No edit summary
 
(One intermediate revision by one other user not shown)
Line 8: Line 8:
[[Category:Kannada Language]]
[[Category:Kannada Language]]
<!-- END CATEGORY LIST -->
<!-- END CATEGORY LIST -->
<!-- BEGIN NAVIGATION BAR -- DO NOT EDIT OR REMOVE -->
{{1080 videos navigation - All Languages|Kannada|KN/Prabhupada 0031 - ನನ್ನ ಮಾತುಗಳಂತೆ, ನನ್ನ ತರಭೇತಿಯಂತೆ ಜೀವಿಸಿ|0031|KN/Prabhupada 0033 - ಮಹಾಪ್ರಭುಗಳ ಹೆಸರು ಪತಿತಪಾವನ|0033}}
<!-- END NAVIGATION BAR -->
<!-- BEGIN ORIGINAL VANIQUOTES PAGE LINK-->
<!-- BEGIN ORIGINAL VANIQUOTES PAGE LINK-->
<div class="center">
<div class="center">
Line 16: Line 19:


<!-- BEGIN VIDEO LINK -->
<!-- BEGIN VIDEO LINK -->
{{youtube_right|XRL-U30KHPw|Whatever I Have To Speak, I Have Spoken In My Books - Prabhupāda 0032}}
{{youtube_right|gu5A26fW3Ng|ನಾನು ಏನು ಹೇಳಬೇಕೋ, ಅದನ್ನೆಲ್ಲಾ ನನ್ನ ಪುಸ್ತಕಗಳಲ್ಲಿ ಹೇಳಿದ್ದೇನೆ - Prabhupāda 0032}}
<!-- END VIDEO LINK -->
<!-- END VIDEO LINK -->


<!-- BEGIN AUDIO LINK -->
<!-- BEGIN AUDIO LINK -->
<mp3player>http://vaniquotes.org/w/images/770517AR-VRNDAVAN_clip.mp3</mp3player>
<mp3player>https://s3.amazonaws.com/vanipedia/clip/770517AR-VRNDAVAN_clip.mp3</mp3player>
<!-- END AUDIO LINK -->
<!-- END AUDIO LINK -->


Line 28: Line 31:


<!-- BEGIN TRANSLATED TEXT -->
<!-- BEGIN TRANSLATED TEXT -->
ಪ್ರಭುಪಾದ : ಆದರಿಂದ ನನಗೆ ಮಾತನಾಡಲು ಆಗುವದಿಲ್ಲ. ನನಗೆ ಬಹಳ ಅಶಕ್ತಿ ಆಗುತ್ತಿದೆ. ಚಂಡೀಗಢದ ಕಾರ್ಯಕ್ರಮದಂತೆ ನನಗೆ ಬೇರೆ ಕಡೆ ಹೊಗುವದಿತ್ತು, ಆದರೆ ನಾನು ಅದನ್ನು ರದ್ದು ಮಾಡಿದೆ ಏಕೆಂದರೆ ನನ್ನ ಆರೋಗ್ಯವು ಈಗ ಬಹಳ ಕೆಡುತ್ತಿದೆ. ಆದ್ದರಿಂದ ನಾನು ವೃಂದಾವನಕ್ಕೆ ಬರಲು ಇಷ್ಟಪಟ್ತೇನು. ಮೃತ್ಯು ಬಂದರೆ ಇಲ್ಲೆ ಬರಲಿ. ಆದರಿಂದ ಹೊಸದು ಏನು ಹೇಳುವಾಹಾಗಿಲ್ಲ. ನಾನು ಹೇಳಬೇಕಾದುದ್ಡನ್ನೆಲ್ಲ ನನ್ನ ಪುಸ್ತಕಗಳಲ್ಲಿ ಹೇಳಿದ್ದೇನೆ. ಈಗ ನೀವು ಅದ್ದನ್ನು ಅರ್ಥಮಾಡಿಕೊಂಡು ಕಾರ್ಯವನ್ನು ಮುಂದುವರಿಸಿರಿ. ನಾನು ಪ್ರತ್ಯಕ್ಷವಾಗಿರಲಿ ಅಥವಾ ಇಲ್ಲದೆಇರಲಿ, ಅದೇನು ಮುಖ್ಯವಲ್ಲ. ಕೃಷ್ಣ ಹೇಗೆ ಶಾಶ್ವತನೊ, ಅದೇರೀತಿಯಲ್ಲಿ, ಜೀವಾತ್ಮನೂ ಸಹ ಶಾಶ್ವತನು. ಆದರೆ, ಕೀರ್ತಿರ್ ಯಸ್ಯ ಸ ಜೀವತಿ. ಯಾರು ಭಗವಂತನ ಸೇವೆ ಮಾಡುತ್ತಾನೋ ಅವನು ಅಮರ. ಆದ್ದರಿಂದ, ನಿಮಗೆ ಕೃಷ್ಣನ ಸೇವೆ ಮಾಡಲು ಹೇಳಿಕೊಟ್ಟಿದೆ. ಮತ್ತು ನಾವು ಕೃಷ್ಣನ ಜೊತೆಯಲ್ಲಿ ಶಾಶ್ವತವಾಗಿ ಇರುತ್ತೇವೆ. ನಮ್ಮ ಜೀವನ ಶಾಶ್ವತ. ನಾ ಹನ್ಯತೇ ಹನಯಮಾನೆ ಶರೀರೆ (ಭಗ 2.20) ಆಶಾಶ್ವತವಾಗಿ ಅದೃಶ್ಯವಾಗುವಂತಹ ಈ ಶರೀರ, ಅದೇನೂ ಮುಖ್ಯವಲ್ಲ. ಈ ಶರೀರ ಅದೃಶ್ಯವಾಗುವದು ಸಹಜ. ತಥಾ ದೇಹಾಂತರ ಪ್ರಾಪ್ತಿ (ಭಗ 2.13) ಆದ್ದರಿಂದ ಕೃಷ್ಣನ ಸೇವೆ ಮಾಡಿ ಚಿರಂಜೀವರಾಗಿರಿ. ಬಹಳ ಧನ್ಯವಾದಗಳು.
ಪ್ರಭುಪಾದ: ನನಗೆ ಮಾತನಾಡಲು ಆಗುವದಿಲ್ಲ. ನನಗೆ ಬಹಳ ಅಶಕ್ತಿ ಆಗುತ್ತಿದೆ. ಚಂಡೀಗಢದ ಕಾರ್ಯಕ್ರಮದಂತೆ ನನಗೆ ಬೇರೆ ಕಡೆ ಹೊಗುವದಿತ್ತು, ಆದರೆ ನಾನು ಅದನ್ನು ರದ್ದು ಮಾಡಿದೆ ಏಕೆಂದರೆ ನನ್ನ ಆರೋಗ್ಯವು ಈಗ ಬಹಳ ಕೆಡುತ್ತಿದೆ. ಆದ್ದರಿಂದ, ನಾನು ವೃಂದಾವನಕ್ಕೆ ಬರಲು ಬಯಸಿದೆ. ಮೃತ್ಯು ಬಂದರೆ ಇಲ್ಲೆ ಬರಲಿ. ಹೇಳಲು ಏನು ಹೊಸದು ಇಲ್ಲ. ನಾನು ಏನಲ್ಲಾ ಹೇಳಬೇಕೊ ಅದನ್ನು ನನ್ನ ಪುಸ್ತಕಗಳಲ್ಲಿ ಹೇಳಿದ್ದೇನೆ. ಈಗ ನೀವು ಅದನ್ನು ಅರ್ಥಮಾಡಿಕೊಂಡು ಕಾರ್ಯವನ್ನು ಮುಂದುವರಿಸಿರಿ. ನಾನು ಪ್ರತ್ಯಕ್ಷವಾಗಿರಲಿ ಅಥವಾ ಇಲ್ಲದೆ ಇರಲಿ, ಅದೇನು ಮುಖ್ಯವಲ್ಲ. ಕೃಷ್ಣ ಹೇಗೆ ಶಾಶ್ವತನೊ, ಅದೇರೀತಿಯಲ್ಲಿ ಜೀವಾತ್ಮನೂ ಸಹ ಶಾಶ್ವತನು. ಆದರೆ, ಕೀರ್ತಿರ್ ಯಸ್ಯ ಸ ಜೀವತಿ. ಯಾರು ಭಗವಂತನ ಸೇವೆ ಮಾಡುತ್ತಾನೋ ಅವನು ಅಮರ. ಆದ್ದರಿಂದ, ನಿಮಗೆ ಕೃಷ್ಣನ ಸೇವೆ ಮಾಡಲು ಕಲಿಸಿದೆ. ಮತ್ತು ನಾವು ಕೃಷ್ಣನ ಜೊತೆಯಲ್ಲಿ ಶಾಶ್ವತವಾಗಿ ಇರುತ್ತೇವೆ. ನಮ್ಮ ಜೀವನ ಶಾಶ್ವತ. ನಾ ಹನ್ಯತೇ ಹನ್ಯಮಾನೇ ಶರೀರೇ ([[Vanisource:BG 2.20 (1972)|ಭ.ಗೀ 2.20]]). ಆಶಾಶ್ವತವಾಗಿ ಅದೃಶ್ಯವಾಗುವಂತಹ ಈ ಶರೀರ, ಅದೇನೂ ಮುಖ್ಯವಲ್ಲ. ಈ ಶರೀರ ಅದೃಶ್ಯವಾಗುವದು ಸಹಜ. ತಥಾ ದೇಹಾಂತರ ಪ್ರಾಪ್ತಿಃ ([[Vanisource:BG 2.13 (1972)|ಭ.ಗೀ 2.13]]). ಆದ್ದರಿಂದ, ಕೃಷ್ಣನ ಸೇವೆ ಮಾಡಿ ಚಿರಂಜೀವರಾಗಿರಿ. ಬಹಳ ಧನ್ಯವಾದಗಳು.


ಭಕ್ತರು : ಜಯ!
ಭಕ್ತರು : ಜಯ!
<!-- END TRANSLATED TEXT -->
<!-- END TRANSLATED TEXT -->

Latest revision as of 01:29, 11 August 2024



Arrival Speech -- May 17, 1977, Vrndavana

ಪ್ರಭುಪಾದ: ನನಗೆ ಮಾತನಾಡಲು ಆಗುವದಿಲ್ಲ. ನನಗೆ ಬಹಳ ಅಶಕ್ತಿ ಆಗುತ್ತಿದೆ. ಚಂಡೀಗಢದ ಕಾರ್ಯಕ್ರಮದಂತೆ ನನಗೆ ಬೇರೆ ಕಡೆ ಹೊಗುವದಿತ್ತು, ಆದರೆ ನಾನು ಅದನ್ನು ರದ್ದು ಮಾಡಿದೆ ಏಕೆಂದರೆ ನನ್ನ ಆರೋಗ್ಯವು ಈಗ ಬಹಳ ಕೆಡುತ್ತಿದೆ. ಆದ್ದರಿಂದ, ನಾನು ವೃಂದಾವನಕ್ಕೆ ಬರಲು ಬಯಸಿದೆ. ಮೃತ್ಯು ಬಂದರೆ ಇಲ್ಲೆ ಬರಲಿ. ಹೇಳಲು ಏನು ಹೊಸದು ಇಲ್ಲ. ನಾನು ಏನಲ್ಲಾ ಹೇಳಬೇಕೊ ಅದನ್ನು ನನ್ನ ಪುಸ್ತಕಗಳಲ್ಲಿ ಹೇಳಿದ್ದೇನೆ. ಈಗ ನೀವು ಅದನ್ನು ಅರ್ಥಮಾಡಿಕೊಂಡು ಕಾರ್ಯವನ್ನು ಮುಂದುವರಿಸಿರಿ. ನಾನು ಪ್ರತ್ಯಕ್ಷವಾಗಿರಲಿ ಅಥವಾ ಇಲ್ಲದೆ ಇರಲಿ, ಅದೇನು ಮುಖ್ಯವಲ್ಲ. ಕೃಷ್ಣ ಹೇಗೆ ಶಾಶ್ವತನೊ, ಅದೇರೀತಿಯಲ್ಲಿ ಜೀವಾತ್ಮನೂ ಸಹ ಶಾಶ್ವತನು. ಆದರೆ, ಕೀರ್ತಿರ್ ಯಸ್ಯ ಸ ಜೀವತಿ. ಯಾರು ಭಗವಂತನ ಸೇವೆ ಮಾಡುತ್ತಾನೋ ಅವನು ಅಮರ. ಆದ್ದರಿಂದ, ನಿಮಗೆ ಕೃಷ್ಣನ ಸೇವೆ ಮಾಡಲು ಕಲಿಸಿದೆ. ಮತ್ತು ನಾವು ಕೃಷ್ಣನ ಜೊತೆಯಲ್ಲಿ ಶಾಶ್ವತವಾಗಿ ಇರುತ್ತೇವೆ. ನಮ್ಮ ಜೀವನ ಶಾಶ್ವತ. ನಾ ಹನ್ಯತೇ ಹನ್ಯಮಾನೇ ಶರೀರೇ (ಭ.ಗೀ 2.20). ಆಶಾಶ್ವತವಾಗಿ ಅದೃಶ್ಯವಾಗುವಂತಹ ಈ ಶರೀರ, ಅದೇನೂ ಮುಖ್ಯವಲ್ಲ. ಈ ಶರೀರ ಅದೃಶ್ಯವಾಗುವದು ಸಹಜ. ತಥಾ ದೇಹಾಂತರ ಪ್ರಾಪ್ತಿಃ (ಭ.ಗೀ 2.13). ಆದ್ದರಿಂದ, ಕೃಷ್ಣನ ಸೇವೆ ಮಾಡಿ ಚಿರಂಜೀವರಾಗಿರಿ. ಬಹಳ ಧನ್ಯವಾದಗಳು.

ಭಕ್ತರು : ಜಯ!