KN/Prabhupada 0035 - ಈ ದೇಹದಲ್ಲಿ ಇಬ್ಬರು ಜೀವಿಗಳಿದ್ದಾರೆ: Difference between revisions
(Vanibot #0023: VideoLocalizer - changed YouTube player to show hard-coded subtitles version) |
No edit summary |
||
Line 30: | Line 30: | ||
<!-- BEGIN TRANSLATED TEXT --> | <!-- BEGIN TRANSLATED TEXT --> | ||
ಈಗ, ಶ್ರೀಕೃಷ್ಣ ಗುರುವಿನ ಸ್ಥಾನವನ್ನು ಸ್ವೀಕರಿಸಿ, ಉಪದೇಶ ಮಾಡಲು ಪ್ರಾರಂಭಿಸಿದನು. ತಂ ಉವಾಚ ಹೃಷಿಕೇಶ. ಹೃಷಿಕೇಶ... ಶ್ರೀಕೃಷ್ಣನ ಮತ್ತೊಂದು ಹೆಸರು ಹೃಷಿಕೇಶ. ಹೃಷಿಕೇಶ ಎಂದರೆ ಹೃಷಿಕ ಮತ್ತು ಈಶ... ಹೃಷಿಕ ಎಂದರೆ ಇಂದ್ರಿಯಗಳು ಮತ್ತು ಈಶ ಎಂದರೆ ಸ್ವಾಮಿ. ಆದರಿಂದ, ಶ್ರೀಕೃಷ್ಣ ನಮ್ಮ ಇಂದ್ರಿಯಗಳ ಸ್ವಾಮಿ, ಎಲ್ಲರ ಇಂದ್ರಿಯಗಳ. ಅದನ್ನು ಹದಿಮೂರನೇ ಅಧ್ಯಾಯದಲ್ಲಿ | ಈಗ, ಶ್ರೀಕೃಷ್ಣ ಗುರುವಿನ ಸ್ಥಾನವನ್ನು ಸ್ವೀಕರಿಸಿ, ಉಪದೇಶ ಮಾಡಲು ಪ್ರಾರಂಭಿಸಿದನು. ತಂ ಉವಾಚ ಹೃಷಿಕೇಶ. ಹೃಷಿಕೇಶ... ಶ್ರೀಕೃಷ್ಣನ ಮತ್ತೊಂದು ಹೆಸರು ಹೃಷಿಕೇಶ. ಹೃಷಿಕೇಶ ಎಂದರೆ ಹೃಷಿಕ ಮತ್ತು ಈಶ... ಹೃಷಿಕ ಎಂದರೆ ಇಂದ್ರಿಯಗಳು ಮತ್ತು ಈಶ ಎಂದರೆ ಸ್ವಾಮಿ. ಆದರಿಂದ, ಶ್ರೀಕೃಷ್ಣ ನಮ್ಮ ಇಂದ್ರಿಯಗಳ ಸ್ವಾಮಿ, ಎಲ್ಲರ ಇಂದ್ರಿಯಗಳ. ಅದನ್ನು ಹದಿಮೂರನೇ ಅಧ್ಯಾಯದಲ್ಲಿ ಕ್ಷೇತ್ರಜ್ನಂ ಚಾಪಿ ಮಾಂ ವಿಧ್ಧಿ ಸರ್ವ ಕ್ಷೇತ್ರೇಶು ಭಾರತ ([[Vanisource:BG 13.3 (1972)|ಭ.ಗೀ 13.3]]) ಎಂದು ವಿವರಿಸಲಾಗಿದೆ. ಈ ದೇಹದಲ್ಲಿ ಎರಡು ಆತ್ಮಗಳಿವೆ. ಒಂದು ನಾನು, ವೈಯಕ್ತಿಕ ಜೀವಾತ್ಮ, ಆತ್ಮ; ಇನೊಂದು ಶ್ರೀಕೃಷ್ಣ, ಪರಮಾತ್ಮ. ಈಶ್ವರ ಸರ್ವ ಭೂತಾನಾಂ ಹೃದ್ದೇಶೇ ಅರ್ಜುನ ತಿಷ್ಠತಿ ([[Vanisource:BG 18.61 (1972)|ಭ.ಗೀ 18.61]]). ಆದ್ದರಿಂದ, ನಿಜವಾಗಿಯೂ ಒಡೆಯ ಪರಮಾತ್ಮ. ನನಗೆ ಉಪಯೋಗಿಸುವ ಅವಕಾಶ ಕೊಡಲಾಗಿದೆ, ಆದ್ದರಿಂದ, ನನ್ನ ಇಂದ್ರಿಯಗಳು, ನನ್ನದೆಂದು ಹೇಳಲಾದ ಇಂದ್ರಿಯಗಳು, ನನ್ನದಲ್ಲ. ನಾನು ನನ್ನ ಕೈಯನ್ನು ಸೃಷ್ಟಿಸಿಲ್ಲ. ಈ ಕೈ ಭಗವಂತನಿಂದ, ಅಥವಾ ಶ್ರೀಕೃಷ್ಣನ್ನಿಂದ ಸೃಷ್ಟಿಸಲ್ಲಾಗಿದೆ, ಪ್ರಕೃತಿ ಮೂಲಕ. ಮತ್ತು ಈ ಕೈಗಳು ನನ್ನ ಉಪಯೋಗಕೋಸ್ಕರ ಅಂದರೆ ನಾನು ತಿನ್ನಲು ಮತ್ತು ಪಡೆಯಲು ಕೊಡಲಾಗಿದೆ. ಆದರೆ ನಿಜವಾಗಿ ಅದು ನನ್ನ ಕೈಯಲ್ಲ. ಅನ್ಯಥಾ, ಈ ಕೈ ಪಕ್ಷವಾತದಿಂದ ದುರ್ಬಲವಾದಾಗ, ನನ್ನದು ಎಂದು ಹೇಳುತ್ತಿದ ನಾನು ಅದನ್ನು ಉಪಯೋಗಿಸಲಾರೆ, ಏಕೆಂದರೆ ಈ ಕೈಯಿಯ ಶಕ್ತಿ ಒಡೆಯನಿಂದ ಹಿಂತೆಗೆದುಕೊಡಲಾಗಿದೆ. ಬಾಡಿಗೆಯ ಮನೆಯಲ್ಲಿ ನೀನು ವಾಸಿಸುವೆ. ಮನೆ ಮಾಲಿಕನು ನಿನಗೆ ಮನೆಯಿಂದ ಹೊರಗೆ ಹಾಕಿದರೆ ನೀನು ಅಲ್ಲಿ ಇರಲು ಸಾಧ್ಯವಿಲ್ಲ, ನೀನು ಅದನ್ನು ಉಪಯೋಗಿಸಲು ಸಹ ಆಗವುದಿಲ್ಲ. ಅದೇ ರೀತಿ, ನಿಜವಾದ ಮಾಲಿಕನಾದ ಶ್ರೀ ಹೃಷಿಕೇಷನು ವಾಸಮಾಡಲು ಎಲ್ಲಿಯವರೆಗೆ ಅನುಮತಿ ನೀಡುತ್ತಾನೋ, ಅಲ್ಲಿಯವರೆಗೆ ಈ ದೇಹವನ್ನು ಉಪಯೋಗಿಸಬಹುದು. ಆದರಿಂದ, ಶ್ರೀ ಕೃಷ್ಣನ ಹೆಸರು ಹೃಷಿಕೇಶ. ಮತ್ತು ಈ ಕೃಷ್ಣ ಪ್ರಜ್ಞೆ ಚಳುವಳಿ ಅಂದರೆ ನಾವು ಈ ಇಂದ್ರಿಯಗಳನ್ನು ಕೃಷ್ಣನಿಂದ ಪಡೆದಿದ್ದೇವೆ ಎಂದು ಒಪ್ಪಿಕೊಳ್ಳುವುದು. ಇದನ್ನು ಶ್ರೀಕೃಷ್ಣನ ಸಲುವಾಗಿ ಉಪಯೋಗಿಸಬೇಕು. ಆದರೆ ನಾವು ಶ್ರೀಕೃಷ್ಣನ ಸಲುವಾಗಿ ಅಲ್ಲದೇ, ನಮ್ಮ ಇಂದ್ರಿಯ ತೃಪ್ತಿಯ ಸಲುವಾಗಿ ಉಪಯೋಗಿಸುತ್ತಿದ್ದೇವೆ. ಇದೇ ನಮ್ಮ ಜೀವನದ ದುಃಖದಾಯಕ ಪರಿಸ್ಥಿತಿ. ನೀವು ವಾಸಿಸುವ ಸ್ಥಳಕ್ಕೆ ಬಾಡಿಗೆಯನ್ನು ಕೊಡಬೇಕು, ಆದರೆ ಬಾಡಿಗೆ ಕೊಡದಿದ್ದರೆ, ಅದು ನಿಮ್ಮ ಆಸ್ತಿ ಎಂದು ತಿಳಿದರೆ, ಆಗ ತೊಂದರೆ. ಅದೇ ರೀತಿ, ಹೃಷಿಕೇಶ ಎಂದರೆ ನಿಜವಾದ ಒಡೆಯ, ಶ್ರೀಕೃಷ್ಣ. ನನಗೆ ಈ ಆಸ್ತಿ ಕೊಡಲಾಗಿದೆ. ಅದನ್ನು ಭಗವದ್ಗೀತೆಯಲ್ಲಿ ಹೀಗೆ ಹೇಳಲಾಗಿದೆ: | ||
:ಈಶ್ವರ ಸರ್ವ ಭೂತಾನಾಂ | |||
:ಹೃದ್ದೇಶೆ ಅರ್ಜುನ ತಿಷ್ಟತಿ | |||
:ಭ್ರಾಹ್ಮಯನ್ ಸರ್ವ ಭೂತಾನಿ | |||
:ಯಂತ್ರ ರೂಢಾನಿ ಮಾಯಯಾ | |||
:([[Vanisource:BG 18.61 (1972)|ಭ.ಗೀ 18.61]]) | |||
<p>ಯಂತ್ರ, ಇದು ಒಂದು ಯಂತ್ರ. ಈ ಯಂತ್ರವು ಶ್ರೀಕೃಷ್ಣನಿಂದ ಕೊಡಲಾಗಿದೆ. ಏಕೆಂದರೆ "ನನಗೆ ಮಾನವ ಯಂತ್ರ ಸಿಕ್ಕಿದರೆ, ನಾನು ಈ ರೀತಿ ಭೋಗಿಸಬಹುದು". ಆದ್ದರಿಂದ, ಶ್ರೀ ಕೃಷ್ಣನು ನಿಮ್ಮ ಇಚ್ಛೆಯನ್ನು ಪೂರ್ತಿ ಮಾಡುತ್ತಾನೆ. "ಸರಿ". ಮತ್ತು ನಾನು ಯೊಚಿಸುತ್ತೇನೆ, "ನನಗೆ ಇಂತಹ ಯಂತ್ರ ಸಿಕ್ಕಿದರೆ ನಾನು ನೇರವಾಗಿ ಬೇರೆ ಪ್ರಾಣಿಯ ರಕ್ತವನ್ನು ಹೀರಬಹುದು". ಶ್ರೀಕೃಷ್ಣ ಹೇಳುತ್ತಾನೆ, "ಸರಿ, ನೀನು ಒಂದು ಹುಲಿಯ ಯಂತ್ರವನ್ನು ಪಡೆ, ಮತ್ತು ಉಪಯೋಗಿಸು." ಇದು ಹೀಗೇ ನಡಿಯುತ್ತದೆ. ಅದ್ದರಿಂದ, ಅವನ ಹೆಸರು ಹೃಷಿಕೇಶ. "ನಾನು ಈ ದೇಹದ ಮಾಲಿಕನಲ್ಲ", ಎಂದು ಸರಿಯಾಗಿ ತಿಳಿದುಕೊಳ್ಳಬೇಕು. ಶ್ರೀಕೃಷ್ಣ ಈ ದೇಹದ ಮಾಲೀಕ. ನಾನು ನನ್ನ ಇಂದ್ರಿಯ ತೃಪ್ತಿಗಾಗಿ ಈ ತರಹದ ದೇಹವನ್ನು ಆಶಿಸಿದೆ. ಅವನು ನೀಡಿದ್ದಾನೆ ಮತ್ತು ನಾನು ಈಗ ಆನಂದವಾಗಿಲ್ಲ. ಆದ್ದರಿಂದ, ನಾನು ಈ ಯಂತ್ರವನ್ನು ಒಡೆಯನ ಸಲುವಾಗಿ ಉಪಯೋಗಿಸಲು ಕಲಿಯುತ್ತೇನೆ. ಇದನ್ನು ಭಕ್ತಿ ಎನ್ನುತ್ತಾರೆ. ಹ್ರಿಶಿಕೆಣ ಹೃಷಿಕೇಶ ಸೇವನಂ ಭಕ್ಟಿರ್ ಉಚ್ಯತೇ ([[Vanisource:CC Madhya 19.170|ಚೈ.ಚ ಮಧ್ಯ 19.170]]). ಶ್ರೀಕೃಷ್ಣ ಇಂದ್ರಿಯಗಳ ಸ್ವಾಮಿ. ಆದ್ದರಿಂದ, ಈ ಇಂದ್ರಿಯಗಳನ್ನು... ಈ ದೇಹವನ್ನು ದೇಹದ ಒಡೆಯನ ಸಲುವಾಗಿ ಉಪಯೋಗಿಸಿದರೆ, ಶ್ರೀಕೃಷ್ಣನ ಸಲುವಾಗಿ ಉಪಯೋಗಿಸಿದರೆ, ಅದೇ ನಮ್ಮ ಜೀವನದ ಸಾರ್ಥಕತೆ. | |||
<!-- END TRANSLATED TEXT --> | <!-- END TRANSLATED TEXT --> |
Latest revision as of 01:02, 13 August 2024
Lecture on BG 2.1-11 -- Johannesburg, October 17, 1975
ಈಗ, ಶ್ರೀಕೃಷ್ಣ ಗುರುವಿನ ಸ್ಥಾನವನ್ನು ಸ್ವೀಕರಿಸಿ, ಉಪದೇಶ ಮಾಡಲು ಪ್ರಾರಂಭಿಸಿದನು. ತಂ ಉವಾಚ ಹೃಷಿಕೇಶ. ಹೃಷಿಕೇಶ... ಶ್ರೀಕೃಷ್ಣನ ಮತ್ತೊಂದು ಹೆಸರು ಹೃಷಿಕೇಶ. ಹೃಷಿಕೇಶ ಎಂದರೆ ಹೃಷಿಕ ಮತ್ತು ಈಶ... ಹೃಷಿಕ ಎಂದರೆ ಇಂದ್ರಿಯಗಳು ಮತ್ತು ಈಶ ಎಂದರೆ ಸ್ವಾಮಿ. ಆದರಿಂದ, ಶ್ರೀಕೃಷ್ಣ ನಮ್ಮ ಇಂದ್ರಿಯಗಳ ಸ್ವಾಮಿ, ಎಲ್ಲರ ಇಂದ್ರಿಯಗಳ. ಅದನ್ನು ಹದಿಮೂರನೇ ಅಧ್ಯಾಯದಲ್ಲಿ ಕ್ಷೇತ್ರಜ್ನಂ ಚಾಪಿ ಮಾಂ ವಿಧ್ಧಿ ಸರ್ವ ಕ್ಷೇತ್ರೇಶು ಭಾರತ (ಭ.ಗೀ 13.3) ಎಂದು ವಿವರಿಸಲಾಗಿದೆ. ಈ ದೇಹದಲ್ಲಿ ಎರಡು ಆತ್ಮಗಳಿವೆ. ಒಂದು ನಾನು, ವೈಯಕ್ತಿಕ ಜೀವಾತ್ಮ, ಆತ್ಮ; ಇನೊಂದು ಶ್ರೀಕೃಷ್ಣ, ಪರಮಾತ್ಮ. ಈಶ್ವರ ಸರ್ವ ಭೂತಾನಾಂ ಹೃದ್ದೇಶೇ ಅರ್ಜುನ ತಿಷ್ಠತಿ (ಭ.ಗೀ 18.61). ಆದ್ದರಿಂದ, ನಿಜವಾಗಿಯೂ ಒಡೆಯ ಪರಮಾತ್ಮ. ನನಗೆ ಉಪಯೋಗಿಸುವ ಅವಕಾಶ ಕೊಡಲಾಗಿದೆ, ಆದ್ದರಿಂದ, ನನ್ನ ಇಂದ್ರಿಯಗಳು, ನನ್ನದೆಂದು ಹೇಳಲಾದ ಇಂದ್ರಿಯಗಳು, ನನ್ನದಲ್ಲ. ನಾನು ನನ್ನ ಕೈಯನ್ನು ಸೃಷ್ಟಿಸಿಲ್ಲ. ಈ ಕೈ ಭಗವಂತನಿಂದ, ಅಥವಾ ಶ್ರೀಕೃಷ್ಣನ್ನಿಂದ ಸೃಷ್ಟಿಸಲ್ಲಾಗಿದೆ, ಪ್ರಕೃತಿ ಮೂಲಕ. ಮತ್ತು ಈ ಕೈಗಳು ನನ್ನ ಉಪಯೋಗಕೋಸ್ಕರ ಅಂದರೆ ನಾನು ತಿನ್ನಲು ಮತ್ತು ಪಡೆಯಲು ಕೊಡಲಾಗಿದೆ. ಆದರೆ ನಿಜವಾಗಿ ಅದು ನನ್ನ ಕೈಯಲ್ಲ. ಅನ್ಯಥಾ, ಈ ಕೈ ಪಕ್ಷವಾತದಿಂದ ದುರ್ಬಲವಾದಾಗ, ನನ್ನದು ಎಂದು ಹೇಳುತ್ತಿದ ನಾನು ಅದನ್ನು ಉಪಯೋಗಿಸಲಾರೆ, ಏಕೆಂದರೆ ಈ ಕೈಯಿಯ ಶಕ್ತಿ ಒಡೆಯನಿಂದ ಹಿಂತೆಗೆದುಕೊಡಲಾಗಿದೆ. ಬಾಡಿಗೆಯ ಮನೆಯಲ್ಲಿ ನೀನು ವಾಸಿಸುವೆ. ಮನೆ ಮಾಲಿಕನು ನಿನಗೆ ಮನೆಯಿಂದ ಹೊರಗೆ ಹಾಕಿದರೆ ನೀನು ಅಲ್ಲಿ ಇರಲು ಸಾಧ್ಯವಿಲ್ಲ, ನೀನು ಅದನ್ನು ಉಪಯೋಗಿಸಲು ಸಹ ಆಗವುದಿಲ್ಲ. ಅದೇ ರೀತಿ, ನಿಜವಾದ ಮಾಲಿಕನಾದ ಶ್ರೀ ಹೃಷಿಕೇಷನು ವಾಸಮಾಡಲು ಎಲ್ಲಿಯವರೆಗೆ ಅನುಮತಿ ನೀಡುತ್ತಾನೋ, ಅಲ್ಲಿಯವರೆಗೆ ಈ ದೇಹವನ್ನು ಉಪಯೋಗಿಸಬಹುದು. ಆದರಿಂದ, ಶ್ರೀ ಕೃಷ್ಣನ ಹೆಸರು ಹೃಷಿಕೇಶ. ಮತ್ತು ಈ ಕೃಷ್ಣ ಪ್ರಜ್ಞೆ ಚಳುವಳಿ ಅಂದರೆ ನಾವು ಈ ಇಂದ್ರಿಯಗಳನ್ನು ಕೃಷ್ಣನಿಂದ ಪಡೆದಿದ್ದೇವೆ ಎಂದು ಒಪ್ಪಿಕೊಳ್ಳುವುದು. ಇದನ್ನು ಶ್ರೀಕೃಷ್ಣನ ಸಲುವಾಗಿ ಉಪಯೋಗಿಸಬೇಕು. ಆದರೆ ನಾವು ಶ್ರೀಕೃಷ್ಣನ ಸಲುವಾಗಿ ಅಲ್ಲದೇ, ನಮ್ಮ ಇಂದ್ರಿಯ ತೃಪ್ತಿಯ ಸಲುವಾಗಿ ಉಪಯೋಗಿಸುತ್ತಿದ್ದೇವೆ. ಇದೇ ನಮ್ಮ ಜೀವನದ ದುಃಖದಾಯಕ ಪರಿಸ್ಥಿತಿ. ನೀವು ವಾಸಿಸುವ ಸ್ಥಳಕ್ಕೆ ಬಾಡಿಗೆಯನ್ನು ಕೊಡಬೇಕು, ಆದರೆ ಬಾಡಿಗೆ ಕೊಡದಿದ್ದರೆ, ಅದು ನಿಮ್ಮ ಆಸ್ತಿ ಎಂದು ತಿಳಿದರೆ, ಆಗ ತೊಂದರೆ. ಅದೇ ರೀತಿ, ಹೃಷಿಕೇಶ ಎಂದರೆ ನಿಜವಾದ ಒಡೆಯ, ಶ್ರೀಕೃಷ್ಣ. ನನಗೆ ಈ ಆಸ್ತಿ ಕೊಡಲಾಗಿದೆ. ಅದನ್ನು ಭಗವದ್ಗೀತೆಯಲ್ಲಿ ಹೀಗೆ ಹೇಳಲಾಗಿದೆ:
- ಈಶ್ವರ ಸರ್ವ ಭೂತಾನಾಂ
- ಹೃದ್ದೇಶೆ ಅರ್ಜುನ ತಿಷ್ಟತಿ
- ಭ್ರಾಹ್ಮಯನ್ ಸರ್ವ ಭೂತಾನಿ
- ಯಂತ್ರ ರೂಢಾನಿ ಮಾಯಯಾ
- (ಭ.ಗೀ 18.61)
ಯಂತ್ರ, ಇದು ಒಂದು ಯಂತ್ರ. ಈ ಯಂತ್ರವು ಶ್ರೀಕೃಷ್ಣನಿಂದ ಕೊಡಲಾಗಿದೆ. ಏಕೆಂದರೆ "ನನಗೆ ಮಾನವ ಯಂತ್ರ ಸಿಕ್ಕಿದರೆ, ನಾನು ಈ ರೀತಿ ಭೋಗಿಸಬಹುದು". ಆದ್ದರಿಂದ, ಶ್ರೀ ಕೃಷ್ಣನು ನಿಮ್ಮ ಇಚ್ಛೆಯನ್ನು ಪೂರ್ತಿ ಮಾಡುತ್ತಾನೆ. "ಸರಿ". ಮತ್ತು ನಾನು ಯೊಚಿಸುತ್ತೇನೆ, "ನನಗೆ ಇಂತಹ ಯಂತ್ರ ಸಿಕ್ಕಿದರೆ ನಾನು ನೇರವಾಗಿ ಬೇರೆ ಪ್ರಾಣಿಯ ರಕ್ತವನ್ನು ಹೀರಬಹುದು". ಶ್ರೀಕೃಷ್ಣ ಹೇಳುತ್ತಾನೆ, "ಸರಿ, ನೀನು ಒಂದು ಹುಲಿಯ ಯಂತ್ರವನ್ನು ಪಡೆ, ಮತ್ತು ಉಪಯೋಗಿಸು." ಇದು ಹೀಗೇ ನಡಿಯುತ್ತದೆ. ಅದ್ದರಿಂದ, ಅವನ ಹೆಸರು ಹೃಷಿಕೇಶ. "ನಾನು ಈ ದೇಹದ ಮಾಲಿಕನಲ್ಲ", ಎಂದು ಸರಿಯಾಗಿ ತಿಳಿದುಕೊಳ್ಳಬೇಕು. ಶ್ರೀಕೃಷ್ಣ ಈ ದೇಹದ ಮಾಲೀಕ. ನಾನು ನನ್ನ ಇಂದ್ರಿಯ ತೃಪ್ತಿಗಾಗಿ ಈ ತರಹದ ದೇಹವನ್ನು ಆಶಿಸಿದೆ. ಅವನು ನೀಡಿದ್ದಾನೆ ಮತ್ತು ನಾನು ಈಗ ಆನಂದವಾಗಿಲ್ಲ. ಆದ್ದರಿಂದ, ನಾನು ಈ ಯಂತ್ರವನ್ನು ಒಡೆಯನ ಸಲುವಾಗಿ ಉಪಯೋಗಿಸಲು ಕಲಿಯುತ್ತೇನೆ. ಇದನ್ನು ಭಕ್ತಿ ಎನ್ನುತ್ತಾರೆ. ಹ್ರಿಶಿಕೆಣ ಹೃಷಿಕೇಶ ಸೇವನಂ ಭಕ್ಟಿರ್ ಉಚ್ಯತೇ (ಚೈ.ಚ ಮಧ್ಯ 19.170). ಶ್ರೀಕೃಷ್ಣ ಇಂದ್ರಿಯಗಳ ಸ್ವಾಮಿ. ಆದ್ದರಿಂದ, ಈ ಇಂದ್ರಿಯಗಳನ್ನು... ಈ ದೇಹವನ್ನು ದೇಹದ ಒಡೆಯನ ಸಲುವಾಗಿ ಉಪಯೋಗಿಸಿದರೆ, ಶ್ರೀಕೃಷ್ಣನ ಸಲುವಾಗಿ ಉಪಯೋಗಿಸಿದರೆ, ಅದೇ ನಮ್ಮ ಜೀವನದ ಸಾರ್ಥಕತೆ.